ಉಡುಪಿ

ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕರಾಗಿ ಉಡುಪಿಯ ಸುಂದರ ಮಾಸ್ತರ್ ಆಯ್ಕೆ

ಉಡುಪಿ: ಇಂದು ತುಮಕೂರಿನಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಇದರ ರಾಜ್ಯ ಸರ್ವ ಸಧಸ್ಯರ ಮಹಾಅಧಿವೇಶನದಲ್ಲಿ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ದಲಿತ ಸಂಘರ್ಷ ಸಮಿತಿ ಹುಟ್ಟಿದಾಗಿನಿಂದಲೂ ಸತತ ನಲವತ್ತು ವರ್ಷಕ್ಕೂ ಮಿಕ್ಕಿ ಉಡುಪಿಯಲ್ಲಿ ದಲಿತ ಚಳುವಳಿಯನ್ನು ಕಟ್ಟಿ ನಡೆಸಿಕೊಂಡು ಬರುತ್ತಿರುವ , ಉಡುಪಿ ಜಿಲ್ಲೆಯ ಅಪ್ರತಿಮ ದಲಿತ ನಾಯಕ ಪ್ರಗತಿಪರ ಹೋರಾಟಗಾರ ಶ್ರಿಯುತ ಸುಂದರ ಮಾಸ್ತರ್ ಇಂದು ದ.ಸಂ.ಸ.ಅಂಬೇಡ್ಕರ್ ವಾದ ಇದರ ರಾಜ್ಯ ಸಂಘಟನಾ ಸಂಚಾಲಕರಾಗಿ ಆಯ್ಕೆಯಾದರು.

ಉಡುಪಿ ಜಿಲ್ಲೆಯ ಶೋಷಿತ ಸಮೂದಾಯದ ಧ್ವನಿಯಾಗಿರುವ ಸುಂದರ ಮಾಸ್ತರ್ ಅವರಿಗೆ ಉಡುಪಿ ಜಿಲ್ಲೆಯ ದ.ಸಂ.ಸ. ಅಂಬೇಡ್ಕರ್ ವಾದದ ಸರ್ವ ಸಧಸ್ಯರ ಪರವಾಗಿ ಅಭಿನಂದನೆಗಳು.

Related posts

ಇಂದ್ರಾಳಿ ಸೇತುವೆ ಕಾಮಗಾರಿ ವೇಳೆ. ತಲೆಕೆಳಗಾಗಿ ಬಿದ್ದ ಕ್ರೇನ್.

Udupilive News

ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ‌ ವೇದಿಕೆ‌ ಖಂಡನೆ

Udupilive News

ಬೈಂದೂರು: ಸ್ಕೂಟಿಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು ಪಲ್ಟಿ- ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

Udupilive News

Leave a Comment