ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

ಉಡುಪಿ: ಕಾರೊಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ 10.30ರ ಸುಮಾರಿಗೆ ಉಡುಪಿ ಎಂಜಿಎಂ ಕಾಲೇಜು ಎದುರಿನ ಡೈವರ್ಶನ್ ಪಾಯಿಂಟ್‌ನಲ್ಲಿ ನಡೆದಿದೆ.

ಮೃತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್(18) ಎಂದು ಗುರುತಿಸಲಾಗಿದೆ.

ವೀರಜ್ ತನ್ನ ಬೈಕ್ ನಲ್ಲಿ‌ ಉಡುಪಿ ಕಡೆಯಿಂದ ಎಂಜಿಎಂ ಕಾಲೇಜಿನ‌ ಮುಂಭಾಗದ ಡೈವರ್ಶನ್ ನಲ್ಲಿ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದರು. ಈ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

Related posts

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಸನ್ಮಾನ ಪ್ರಕರಣ :ಪ್ರತಿಗಾಮಿ ಶಕ್ತಿಗಳು ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿವೆ – ಇದ್ರೀಸ್ ಹೂಡೆ

Udupilive News

ಇತಿಹಾಸ ಪ್ರಸಿದ್ಧ ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅರ್ಚಕರಿಂದಲೇ ಚಿನ್ನಾಭರಣ ಕಳವು.

Udupilive News

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

Udupilive News

Leave a Comment