ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯರಾಷ್ಟ್ರೀಯ

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮುಮ್ತಾಜ್ ಅಲಿ-ಆಯಿಷಾ

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಎ5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.

Related posts

ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.

Udupilive News

ಅ.25ರಂದು ಉಡುಪಿಯಲ್ಲಿ “ಕೆನರಾ ರಿಟೈಲ್ ಮೇಳ-2024

Udupilive News

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ . ನೇಮಕ

Udupilive News

Leave a Comment