ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯರಾಷ್ಟ್ರೀಯ

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮುಮ್ತಾಜ್ ಅಲಿ-ಆಯಿಷಾ

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಎ5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.

Related posts

ಚಿಲ್ಲರೆ ನೀಡಿದ್ದಕ್ಕೆ ದಲಿತ ಯುವತಿಯ ಮೇಲೆ ಹಲ್ಲೆ: ಜಾತಿ ನಿಂದನೆ,ಎಸ್ ಪಿ ಭೇಟಿ

Udupilive News

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Udupilive News

Leave a Comment