ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿರಾಜ್ಯರಾಷ್ಟ್ರೀಯ

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮುಮ್ತಾಜ್ ಅಲಿ-ಆಯಿಷಾ

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಎ5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಎಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.

Related posts

ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿ.ಎಂ ಘೋಷಣೆ

Udupilive News

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News

ಮುಂದಿನ 5 ವರ್ಷದಲ್ಲಿ ಆಟೋಮೊಬೈಲ್ ಉದ್ಯಮದಲ್ಲಿ ವಿಶ್ವದಲ್ಲೇ ಭಾರತ ನಂಬರ್‌ 1: ಗಡ್ಕರಿ ಭವಿಷ್ಯ

Udupilive News

Leave a Comment