ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅ. 9 ರಂದು ಬುಧವಾರ ಇಂದ್ರಾಳಿಯಲ್ಲಿ ನಡೆದಿದೆ.

ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ.

ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿ ದ್ವಿಚಕ್ರ ಸವಾರನಿಗೆ ಡಿಕ್ಕಿಹೊಡೆದು ಎರಡೂ ಬದಿಯಲ್ಲಿದ್ದ ವಾಹನಗಳ ಸಹಿತ ಜನರಿಗೆ ಕಾರು ಢಿಕ್ಕಿಯಾಗಿದೆ. ಕೆಲ ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ

Udupilive News

ಇತಿಹಾಸ ಪ್ರಸಿದ್ಧ ಗಂಗೊಳ್ಳಿ ಶ್ರೀ ಮಹಾಂಕಾಳಿ ದೇವಸ್ಥಾನದ ಅರ್ಚಕರಿಂದಲೇ ಚಿನ್ನಾಭರಣ ಕಳವು.

Udupilive News

ಕೊಲ್ಲೂರು ಮೂಕಾಂಬಿಕೆ ದರುಶನ ಪಡೆದ  ತಮಿಳು ಸ್ಟಾರ್ ನಟ ಸೂರ್ಯ ಹಾಗೂ ನಟಿ ಜ್ಯೋತಿಕಾ .ಚಾಂಡಿಕಾ ಯಾಗದಲ್ಲಿ‌ ಭಾಗಿ

Udupilive News

Leave a Comment