ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅ. 9 ರಂದು ಬುಧವಾರ ಇಂದ್ರಾಳಿಯಲ್ಲಿ ನಡೆದಿದೆ.

ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ.

ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿ ದ್ವಿಚಕ್ರ ಸವಾರನಿಗೆ ಡಿಕ್ಕಿಹೊಡೆದು ಎರಡೂ ಬದಿಯಲ್ಲಿದ್ದ ವಾಹನಗಳ ಸಹಿತ ಜನರಿಗೆ ಕಾರು ಢಿಕ್ಕಿಯಾಗಿದೆ. ಕೆಲ ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುಂದಾಪುರ| ವಿವಾಹಿತ ಮಹಿಳೆ ನಾಪತ್ತೆ – ಸ್ಕೂಟರ್, ಚಪ್ಪಲಿ ಸೇತುವೆ ಮೇಲೆ ಪತ್ತೆ! ದೂರು ದಾಖಲು

Udupilive News

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News

ರೀಲ್ಸ್ ಹುಚ್ಚು, ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ.

Udupilive News

Leave a Comment