ಉಡುಪಿಕಾಪುಕಾರ್ಕಳಕುಂದಾಪುರಬೈಂದೂರುಬ್ರಹ್ಮಾವರಹೆಬ್ರಿ

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆ ಸಾವು

ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.

ಸುಮಾರು 5 ವರ್ಷದ ಗಂಡು ಚಿರತೆಯು ಅರಣ್ಯದಿಂದ ಆಹಾರ ಅರಸಿಕೊಂಡು ಬಂದು ರೈಲ್ವೆ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬಂದಿ ಚಿರತೆಯ ಕಳೇಬರ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಚಿರತೆಯ ಕಳೇಬರವನ್ನು ದಹನ ಮಾಡಲಾಯಿತು.

Related posts

ಅ.9ರಂದು ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ ಸ್ವದೇಶಿ-ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳು ಲಭ್ಯ

Udupilive News

ಶಾಲಾ ವಾಹನಗಳ ವಿರುದ್ದ ಪೊಲೀಸ್ ಕಾರ್ಯಚರಣೆ.282 ಕೇಸ್ 1,60,000 ಸಾವಿರ ದಂಡ.

Udupilive News

ಡಿ. ದೇವರಾಜ್ ಅರಸು ಅಭಿವೃದ್ಧಿ ನಿಗಮದಡಿ 31 ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ

Udupilive News

Leave a Comment