ಉಡುಪಿಕಾರ್ಕಳಹೆಬ್ರಿ

ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ

ಕಾರ್ಕಳ :- ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು.

ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

Related posts

Udupilive News

ಉಡುಪಿ: ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

Udupilive News

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

Udupilive News

Leave a Comment