ಉಡುಪಿಕಾರ್ಕಳಹೆಬ್ರಿ

ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ

ಕಾರ್ಕಳ :- ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು.

ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.

Related posts

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News

ಕಂಬಳ ಪ್ರೇಮಿಗಳಿಗೆ ಸಿಹಿಸುದ್ದಿ .ಈ ಬಾರಿಯ ಕಂಬಳ ವೇಳಾಪಟ್ಟಿ ಬಿಡುಗಡೆ

Udupilive News

ದೈವಜ್ಞ ಸೊಸೈಟಿ ಬ್ಯಾಂಕ್ ಚುನಾವಣೆಯಲ್ಲಿ ಸತ್ಯನಾರಾಯಣ ಶೇಟ್ ಗೆ ಭರ್ಜರಿ ಗೆಲುವು.ಪ್ರತಿಸ್ಪರ್ಧಿ ಭಾಸ್ಕರ್ ಶೇಟ್ ಗೆ ಹೀನಾಯ ಸೋಲು.

Udupilive News

Leave a Comment