ಉಡುಪಿ

ಗಂಜೀಫಾ ರಘುಪತಿ ಭಟ್ಟರಿಗೆ ಮಧ್ಯ ಪ್ರದೇಶ ಸರ್ಕಾರದಿಂದ ಕಾಳಿದಾಸ ಸಮ್ಮಾನ್ ಪ್ರಶಸ್ತಿ

2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ .

ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ .12 11 2024 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.

ನಮ್ಮ ಭಟ್ಟರು ನಮ್ಮಮಠದ ಆಸ್ಥಾನ ಕಲಾವಿದರಾಗಿದ್ದು ಉಡುಪಿಯ ಗೀತಮಂದಿರದಲ್ಲೂ ಅವರ ಅಪೂರ್ವ ಚಿತ್ರಗಳನ್ನೆ ಕೆತ್ತಿಸಲಾಗಿದೆ.

ನಮ್ಮವಿಶೇಷ ಅಭಿಮಾನಿಗಳಾದ ಉಡುಪಿಯವರೇ ಆದ ರಘುಪತಿ ಭಟ್ಟರಿಗೆ ಶ್ರೀಕೃಷ್ಣಮುಖ್ಯಪ್ರಾಣ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಇನ್ನಷ್ಟು ಉತ್ತಮ ಪ್ರಶಸ್ತಿಗಳು ಬರಲಿ ಎಂದು ಪೂಜ್ಯ ಪರ್ಯಾಯಶ್ರೀಪಾದರು ಹಾರೈಸಿದ್ದಾರೆ.

Related posts

ಜನಸಾಮಾನ್ಯರ ಕೆಲಸಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಮೀ ಆರ್ ಹೆಬ್ಬಾಳಕರ್

Udupilive News

ಪಿಸ್ತೂಲಿನಿಂದ ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿ ಹಲ್ಲೆ.ಪ್ರಕರಣ ದಾಖಲು

Udupilive News

ಶಾಲೆಗಳಿಗೆ ಬಾಂಬ್ ಬೆದರಿಕೆ ಮಹಿಳಾ ಇಂಜಿನಿಯರ್ ಅರೆಸ್ಟ್.

Udupilive News

Leave a Comment