ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ಮುಲ್ಕಿ: ಮನೆಯ ಅಡುಗೆ ಕೋಣೆಗೆ ನುಗ್ಗಿದ ಚಿರತೆ – ಬೆಚ್ಚಿಬಿದ್ದ ಮನೆಮಂದಿ.!

ಮಂಗಳೂರು: ಮನೆಯ ಅಡುಗೆ ಕೋಣೆಗೆ ಚಿರತೆಯೊಂದು ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಮುಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ.
ಈ ವೇಳೆ ನಾಯಿ ಬೊಗಳಲು ಆರಂಭಿಸಿದ್ದು, ಮನೆಮಂದಿ ಚಿರತೆ ನೋಡಿ ಬೆಚ್ಚಿಬಿದ್ದಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು 5 ಗಂಟೆಗಳ ಕಾರ್ಯಾಚರಣೆ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದೆ.

Related posts

ಪ್ರತಿಷ್ಟಿತ ಭಾರತ್ ಬ್ಯಾಂಕಿಗೆ ಬೆಸ್ಟ್ ಹೆಚ್ ಅರ್ ಮ್ಯಾನೇಜ್ಮೆಂಟ್ ಅವಾರ್ಡ್

Udupilive News

ಗೋವಾ ಮಾದರಿಯಲ್ಲಿ ಕರಾವಳಿ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Udupilive News

ಮಂಗಳೂರು: ಕಾರು ಅಫಘಾತ ಫೋಟೊಗ್ರಾಫರ್ ಸಾವು

Udupilive News

Leave a Comment