ಉಡುಪಿ

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಪ್ರಸಾರ: ಮಲ್ಪೆ‌ಠಾಣೆಯಲ್ಲಿ‌ ದೂರು ದಾಖಲಿಸಿದ ಪ್ರಸಾದ್ ರಾಜ್ ಕಾಂಚನ್

ಮಲ್ಪೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ದುಷ್ಕರ್ಮಿಗಳು ತನ್ನ ಬಗ್ಗೆ ಸುಳ್ಳು ಸುದ್ದಿ ಹರಡಿ ಅಪಪ್ರಚಾರ ಎಸಗುತ್ತಿದ್ದಾರೆ. ಇಂತಹ ಕೃತ್ಯವೆಸಗಿರುವ ಆರೋಪಿತರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಮಲ್ಪೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸಮ್ಮಾನ ಮಾಡಿದ್ದಕ್ಕೆ ನಾನು ಕಾರಣ ಎಂಬ ನೆಪವೊಡ್ಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ಮಸೀದಿಗೆ ಭೇಟಿ ನೀಡಿದ ಫೊಟೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತನ್ನ ತೇಜೋವಧೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ

Related posts

ಮಣಿಪಾಲದ ಎರಡು ಬಾರ್ ಗಳ‌ ಲೈಸೆನ್ಸ್ ರದ್ದು ಪಡಿಸುವಂತೆ ಡಿಸಿ ಸೂಚನೆ

Udupilive News

ಸ್ವಾತಂತ್ರ್ಯೋತ್ಸವ – ಸ್ವಚ್ಛ ಹಾಗೂ ವ್ಯಸನ ಮುಕ್ತ ಗ್ರಾಮ ನಿರ್ಮಾಣಕ್ಕೆ ಗಂಟಿಹೊಳೆ ಕರೆ

Udupilive News

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಗತ್ಯ ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

Udupilive News

Leave a Comment