ಉಡುಪಿಕಾಪು

ಶಂಕರಪುರದ ಅನಿಲ್ ಕುಮಾರ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಉಡುಪಿ: ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ಅನಿಲ್ ಕುಮಾರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಶಂಕರಪುರ ಶಿವಾನಂದನಗರದ ಅನಿಲ್ ಕುಮಾರ್ ರವರು ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (RUPSA)ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ರವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಪ್ರಸಾರ: ಮಲ್ಪೆ‌ಠಾಣೆಯಲ್ಲಿ‌ ದೂರು ದಾಖಲಿಸಿದ ಪ್ರಸಾದ್ ರಾಜ್ ಕಾಂಚನ್

Udupilive News

ಉಡುಪಿ: ಜೂ‌ನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

Udupilive News

ಬಂಟಕಲ್ಲು ವಿಶ್ವಕರ್ಮ ಸಭಾಭವನದ ಅಡುಗೆಕೋಣೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

Udupilive News

Leave a Comment