ಉಡುಪಿ

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಎಡನೀರು ಮಠಾಧೀಶರಿಂದ ಶ್ರೀಕೃಷ್ಣ ದರ್ಶನ

Udupilive News

ದೊಡ್ಡಣಗುಡ್ಡೆಯ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ದುರಂತ.

Udupilive News

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್  ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ  ಕೊಂದೇ ಬಿಟ್ಟಳು.

Udupilive News

Leave a Comment