ಉಡುಪಿ

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

ಉಡುಪಿ: ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ, ಬೀಡಿನಗುಡ್ಡೆ ನಿವಾಸಿ ಸುಧಾಕರ ಶೇರಿಗಾರ್(75) ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ನಗರದ ಬಸ್ ನಿಲ್ದಾಣದ ಬಳಿಯ ಆದಿಶಕ್ತಿ ಪ್ಲವರ್ ಸ್ಟಾಲ್ ಮೂರು ದಶಕಗಳಿಂದ ಹೆಚ್ಚುಕಾಲ ಮುನ್ನಡೆಸಿದ್ದರು. ಮೃತರು ಪತ್ನಿ, ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಉಡುಪಿ: ಪ್ರಾಚ್ಯ ವಿದ್ಯಾ ಸಮ್ಮೇಳನ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ಬಾಬಾ ರಾಮದೇವ್

Udupilive News

ಉಡುಪಿ ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

Udupilive News

ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ- ರಮೇಶ್ ಕಾಂಚನ್

Udupilive News

Leave a Comment