ರಾಜ್ಯ

ದೀಪಾವಳಿಗೆ ಟಿಕೆಟ್ ದರ ಭಾರಿ ಏರಿಕೆ : ಖಾಸಗಿ ಬಸ್ ಮಾಲೀಕರಿಂದ ರಾಜಾರೋಷವಾಗಿ ಸುಲಿಗೆ.

ಬೆಂಗಳೂರು:ದೀಪಾವಳಿ ಹಬ್ಬಕ್ಕೆ ತಮ ಊರಿಗೆ ತೆರಳಲು ಮುಂದಾಗಿದ್ದ ಜನರಿಗೆ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಶಾಕ್ ನೀಡಿದೆ.ಹಬ್ಬದ ಹಿಂದಿನ ದಿನ ಖಾಸಗಿ ಬಸ್ಗಳ ಸೀಟ್ಗಳೆಲ್ಲಾ ಬಹುತೇಕ ಬುಕ್ ಆಗಿದ್ದು ಕೆಲ ಬಸಿನಲ್ಲಿ ಮಾತ್ರ ಸೀಟುಗಳಿದ್ಧು ಇದರ ಲಾಭ ಪಡೆಯಲು ದರ ಹೆಚ್ಚಳ ಮಾಡಲಾಗುತ್ತಿದೆ.

ಇದನ್ನ ಮನಗೊಂಡ ಸಾರಿಗೆ ಇಲಾಖೆ ಖಾಸಗಿ ಸಾರಿಗೆ ಕಂಪನಿಗಳಿಗೆ ಎಚ್ಚರಿಕೆ ನೀಡಿದೆ.ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ, 2 ಶನಿವಾರ ಹಾಗೂ 3 ರಂದು ಭಾನುವಾರ ಮೂರು ದಿನ ಹಬ್ಬ ಹಾಗೂ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಊರುಗಳತ್ತ ಮುಖ ಮಾಡಿದ್ದಾರೆ
ಪ್ರಯಾಣಿಕರ ಬೇಡಿಕೆ ಬರುವ ಸಾಧ್ಯತೆ ಇರುವುದರಿಂದ ಖಾಸಗಿ ಬಸ್ಗಳು ಹಬ್ಬ ಸಮೀಪದ ದಿನಗಳಲ್ಲಿ ಟಿಕೆಟ್ ದರ ದುಪ್ಪಟ್ಟು ಮಾಡುವ ಸಾಧ್ಯತೆ ಇದ್ದು, ಹೀಗಾಗಿ ಖಾಸಗಿ ಬಸ್ಗಳಿಗೆ ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದೆ.

Related posts

ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.

Udupilive News

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

Udupilive News

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

Udupilive News

Leave a Comment