ರಾಜ್ಯ

ವಾಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಗೆಲುವು ಶತಸಿದ್ದ ಸಿಎಂ ಸಿದ್ದರಾಮಯ್ಯ

ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.ಮಾಧ್ಯಮದವರೊಂದಿಗೆ ಮಾತನಾಡುತ್ತಾ..ಬಿಜೆಪಿ ನಮ್ಮ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ ಎಂದರು.ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಅವರ ಸ್ಫರ್ಧೆಯ ಪರಿಣಾಮ ಏನಾಗಿರಬಹುದು ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಪ್ರಿಯಾಂಕ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದರು.

Related posts

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು. ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ‘ಉಡುಗೊರೆ’ಎಂದ ವಿಜಯೇಂದ್ರ

Udupilive News

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಆಕ್ಷೇಪ – ಮಲೆನಾಡು ಕರಾವಳಿ ಒಕ್ಕೂಟದಿಂದ ಕೇಂದ್ರಕ್ಕೆ ಪತ್ರ

Udupilive News

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆ; ದರ್ಶನ್ ಎ2 ಆರೋಪಿ ಆಗಿ ಮುಂದುವರಿಕೆ

Udupilive News

Leave a Comment