ಉಡುಪಿ

ವಿಶೇಷ ಫೋಲೀಸ್ ಠಾಣೆಗಾಗಿ ದ.ಸಂ.ಸ. ಮನವಿ

ಉಡುಪಿ: ಇಂದು ದೇಶಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ಧೌರ್ಜನ್ಯ ತಡೆಗಟ್ಟಲು ಮತ್ತು ದಲಿತರ ಮೇಲಿನ ಧೌರ್ಜನ್ಯ ಕ್ಕೆ ಶೀಘ್ರ ಇತ್ಯರ್ಥಕಂಡುಕೊಳ್ಳುವಂತಾಗಲು ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ದಲಿತ ಧೌರ್ಜನ್ಯ ಕೇಸಿಗೆ ವಿಶೇಷ ಪತ್ಯೇಕ ಪೋಲಿಸ್ ಠಾಣೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಇಂದು ತಾರೀಖು 23 – 10 -2024 ರಂದು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯ ಮಂತ್ರಿ ಸಿಧ್ಧರಾಮಯ್ಯ ರವರಿಗೆ ಮನವಿ ಸಲ್ಲಿಸಲಾಯಿತು.

ಅದರಂತೆ ಇಂದು ಉಡುಪಿ ಜಿಲ್ಲೆಯಲ್ಲೂ ಅಪರ ಜಿಲ್ಲಾಧಿಕಾರಿಯವರಿಗೆ ದ.ಸಂ.ಸ.ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ನೇತೃತ್ವದಲ್ಲಿ ದ.ಸಂ.ಸ. ನಿಯೋಗ ಮನವಿ ಸಲ್ಲಿಸಲಾಯಿತು.

ದ.ಸಂ.ಸ.ಜಿಲ್ಲಾ ಮುಖಂಡರಾದ ಮಂಜುನಾಥ ಗಿಳಿಯಾರು , ಶ್ಯಾಮಸುಂದರ ತೆಕ್ಕಟ್ಟೆ , ಸುರೇಶ ಹಕ್ಲಾಡಿ , ಫ್ರೋಪೇಸರ್ ಫಣಿರಾಜ್ , ಇದ್ರಿಸ್ ಹೂಡೆ , ಕುಮಾರ್ ಕೋಟಾ , ಕೀರ್ತಿ ಪಡುಬಿದ್ರಿ , ಶಿವಾನಂದ ಮೂಡುಬೆಟ್ಟು , ಸುರೇಶ ಬಾರ್ಕೂರು , ವಿಠಲ ತೊಟ್ಟಂ , ಗೋಪಾಲಕೃಷ್ಣ ನಾಡ , ವಿಠಲ ಕೊಡಂಕೂರು ಉಪಸ್ಥಿತರಿದ್ದರು.

Related posts

ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ ಬಿಜೆಪಿಗರ ವರ್ತನೆ ಖಂಡನೀಯ. ಪ್ರಸಾದ್ ರಾಜ್ ಕಾಂಚನ್ ಆಕ್ರೋಶ

Udupilive News

ನ.9ರಂದು ಉಡುಪಿಯಲ್ಲಿ “ನನ್ನ ನಾಡು ನನ್ನ ಹಾಡು” ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆ

Udupilive News

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News

Leave a Comment