ಉಡುಪಿಕಾಪು

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಯೋಗಗುರು ಬಾಬಾರಾಮ್ ದೇವ್ ಜೀಗೆ ಪೂರ್ಣಕುಂಭ ಸ್ವಾಗತ

ಶ್ರೀ ಕೃಷ್ಣ ಮಠಕ್ಕೆ ಯೋಗಋಷಿ ಸ್ವಾಮಿ ರಾಮದೇವ್ ಜೀ ಮಹಾರಾಜ್ ರವರು ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಪೂರ್ಣಕುಂಭ ಸ್ವಾಗತ ಮಾಡಿ, ಬಾಬಾ ರಾಮದೇವ್ ರವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣ ಹಾಗೂ ಗರುಡ ದೇವರ ದರ್ಶನ ಮಾಡಿಸಿ ಶ್ರೀ ಕೃಷ್ಣನ ಪ್ರಸಾದ ನೀಡಿದರು.ಗೀತಾನಂದಿರಕ್ಕೆ ಭೇಟಿ ನೀಡಿ ಪುತ್ತಿಗೆ ಶ್ರೀಪಾದರ ಕೋಟಿಗೀತಾ ಲೇಖನ ಯಜ್ಞದಲ್ಲಿ ಪಾಲ್ಗೊಂಡು ಧನ್ಯತಾ ಭಾವ ಹೊಂದಿದರು. ಇದೇ ಸಂದರ್ಭದಲ್ಲಿ ಪತಂಜಲಿಯ ಬಾಲಕೃಷ್ಣ ಆಚಾರ್ಯ ಇವರು, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯರು ಉಪಸ್ಥಿತರಿದ್ದರು.

Related posts

ಹೊಸಂಗಡಿ: ಅಕ್ರಮ‌ ಗೋಸಾಗಾಟಗರರನ್ನು ಬಂಧಿಸಿದ ಪೊಲೀಸರು.

Udupilive News

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ

Udupilive News

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

Leave a Comment