ಉಡುಪಿಕಾಪು

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಯೋಗಗುರು ಬಾಬಾರಾಮ್ ದೇವ್ ಜೀಗೆ ಪೂರ್ಣಕುಂಭ ಸ್ವಾಗತ

ಶ್ರೀ ಕೃಷ್ಣ ಮಠಕ್ಕೆ ಯೋಗಋಷಿ ಸ್ವಾಮಿ ರಾಮದೇವ್ ಜೀ ಮಹಾರಾಜ್ ರವರು ಭೇಟಿ ನೀಡಿದರು. ಪರ್ಯಾಯ ಪುತ್ತಿಗೆ ಮಠದ ಉಭಯ ಶ್ರೀಪಾದರು ಪೂರ್ಣಕುಂಭ ಸ್ವಾಗತ ಮಾಡಿ, ಬಾಬಾ ರಾಮದೇವ್ ರವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣ ಹಾಗೂ ಗರುಡ ದೇವರ ದರ್ಶನ ಮಾಡಿಸಿ ಶ್ರೀ ಕೃಷ್ಣನ ಪ್ರಸಾದ ನೀಡಿದರು.ಗೀತಾನಂದಿರಕ್ಕೆ ಭೇಟಿ ನೀಡಿ ಪುತ್ತಿಗೆ ಶ್ರೀಪಾದರ ಕೋಟಿಗೀತಾ ಲೇಖನ ಯಜ್ಞದಲ್ಲಿ ಪಾಲ್ಗೊಂಡು ಧನ್ಯತಾ ಭಾವ ಹೊಂದಿದರು. ಇದೇ ಸಂದರ್ಭದಲ್ಲಿ ಪತಂಜಲಿಯ ಬಾಲಕೃಷ್ಣ ಆಚಾರ್ಯ ಇವರು, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯರು ಉಪಸ್ಥಿತರಿದ್ದರು.

Related posts

ಸ್ವಾತಂತ್ರ್ಯೋತ್ಸವ – ಸ್ವಚ್ಛ ಹಾಗೂ ವ್ಯಸನ ಮುಕ್ತ ಗ್ರಾಮ ನಿರ್ಮಾಣಕ್ಕೆ ಗಂಟಿಹೊಳೆ ಕರೆ

Udupilive News

ನ.27ರಂದು ಬೃಹತ್ ಸಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮತ್ತು ಪ್ರದರ್ಶನ, ಮಾರಾಟ

Udupilive News

ಯೋಗ ಎನ್ನುವುದು ಮಾಹಿತಿ‌ ಅಲ್ಲ,ಅದನ್ನು ಜಗತ್ತಿನ ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವ ಆಕಾಂಕ್ಷೆ ಇದೆ.ಬಾಬಾ ರಾಮ್ ದೇವ್

Udupilive News

Leave a Comment