ಉಡುಪಿಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರು

ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ‌ ವೇದಿಕೆ‌ ಖಂಡನೆ

ಉಡುಪಿ: ಅರಣ್ಯಾಧಿಕಾರಿಯಾಗಿ ಜವಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದನ್ನು ಉಡುಪಿ ಜಿಲ್ಲಾ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ.ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ.ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ.

ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

Related posts

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

Udupilive News

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News

ನಾರಾಯಣ ಗುರುಗಳ ಸಂದೇಶ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ

Udupilive News

Leave a Comment