ಉಡುಪಿಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರು

ಬಿಲ್ಲವ ಮಹಿಳೆಯ ಬಗ್ಗೆ ಅರಣ್ಯಾಧಿಕಾರಿಯಿಂದ ಅವಮಾನದ ಮಾತು,ಉಡುಪಿ ಜಿಲ್ಲಾ ಬಿಲ್ಲವ‌ ವೇದಿಕೆ‌ ಖಂಡನೆ

ಉಡುಪಿ: ಅರಣ್ಯಾಧಿಕಾರಿಯಾಗಿ ಜವಬ್ದಾರಿಯುತ ಸ್ಥಾನದಲ್ಲಿರುವ ಸಂಜೀವ ಪೂಜಾರಿ ಕಾಣಿಯೂರು ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅವಮಾನದ ಮಾತುಗಳನ್ನಾಡಿರುವುದನ್ನು ಉಡುಪಿ ಜಿಲ್ಲಾ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

ವೈಯಕ್ತಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಾಗ ಸಾಮಾಜಿಕ ಸ್ವಾಸ್ಥ್ಯದ ಕುರಿತು ಕಾಳಜಿ ವಹಿಸಬೇಕಾಗಿದೆ.ಸುಖಾಸುಮ್ಮನೆ ಮನಸ್ಸಿಗೆ ಬಂದಂತೆ ಆಡಿಕೊಂಡರೆ ಅದು ಶೋಭೆಯಲ್ಲ.ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದನ್ನೆ ಗುರಿಯಾಗಿಸಿ ಮಾತನ್ನಾಡಿದ ಸಂಜೀವ ಪೂಜಾರಿಯವರು ಇನ್ನು ಮುಂದಾದರೂ ತನ್ನನ್ನು ತಾನು ತಿದ್ದಿಕೊಳ್ಳುವುದು ಕ್ಷೇಮವೆನಿಸುತ್ತದೆ.

ಅಧಿಕಾರಿ ಸಂಜೀವ ಪೂಜಾರಿಯವರ ಹೇಳಿಕೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.

Related posts

ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ; ಸಂಸದ ಕೋಟ ಶ್ರೀನಿವಾಸ ಪೂಜಾರಿ

Udupilive News

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

Leave a Comment