ಕಾಪುಕಾರ್ಕಳಹೆಬ್ರಿ

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ

ಉಡುಪಿ:ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಮತ್ತು ಶ್ರೀ ಗೋಪಿನಾಥ್ ಭಟ್ ಇವರುಗಳನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಆದೇಶವನ್ನು ನೀಡಿದ್ದಾರೆ.

ಕಾರ್ಕಳ ಬ್ಲಾಕ್ ಅದ್ಯಕ್ಷರಾಗಿದ್ದ ಶ್ರೀ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಅದ್ಯಕ್ಷರಾಗಿದ್ದ ಚಂದ್ರಶೇಖರ್ ಬಾಯರಿಯವರ ಅದ್ಯಕ್ಷ ಅವಧಿಯು ಪೂರ್ಣಗೊಂಡ ಹಿನ್ನಲೆಯಲ್ಲಿ ನೂತನ ಅದ್ಯಕ್ಷರ ಆಯ್ಕೆ ನಡೆದಿದೆ.

Related posts

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

ಇಂದ್ರಾಳಿ ಬ್ರಿಡ್ಜ್ ಅವ್ಯವಸ್ಥೆ ವಿರುದ್ದ ಪ್ರತಿಭಟನೆಗೆ ಸಿದ್ದತೆ.ಬ್ರಿಡ್ಜ್ ಬಳಿ ದೌಡಾಯಿಸಿದ ಸಂಸದ,ಶಾಸಕರು.ಜನವರಿ ಹದಿನೈದರೊಳಗೆ ಪೂರ್ಣಗೊಳಿಸುವುದಾಗಿ ಮತ್ತೊಂದು ಭರವಸೆ ನೀಡಿದ ಕೋಟ

Udupilive News

ಬಾಗಿಲ ಬಳಿಯಿಟ್ಟಿದ್ದ ಕೀ ಬಳಸಿ ಕಳ್ಳತನ .ಅರೋಪಿ ಬಂಧನ.

Udupilive News

Leave a Comment