ಬೈಂದೂರು

ಬೈಂದೂರಿಗೆ ಬಂದ ಬಾಹುಬಲಿ ವಿಗ್ರಹ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯ್ತು. ಬೈಂದೂರು ಕಂಬದಕೋಣೆ ಜಂಕ್ಷನ್ ನಲ್ಲಿ ಬಾಹುಬಲಿಯ ಮೂರ್ತಿಯನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯ್ತು.

ಬೋಳಂಬಳ್ಳಿವರೆಗೆ ಅದ್ಧೂರಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ. ಮೂರ್ತಿಯ ಫಿನಿಶಿಂಗ್ ಮತ್ತು ಪೀಠದ ಕೆತ್ತನೆ ಇನ್ನುಮುಂದೆ ನಡೆಯಲಿದೆ ಎಂದು ಬೋಳಂಬಳ್ಳಿ ಕ್ಷೇತ್ರದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Related posts

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ- ದೇವಸ್ಥಾನದ ಅರ್ಚಕ ಬಂಧನ ,20 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupilive News

ತಲವಾರು ಹಿಡಿದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

Udupilive News

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News

Leave a Comment