ಉಡುಪಿಕಾರ್ಕಳ

ಕಾರ್ಕಳ: ದ್ವೇಷ ಹರಡುವ ಆರೋಪ – ಹಿಂ.ಜಾ.ವೇ ಮುಖಂಡನ ಮೇಲೆ ಕೇಸ್ ದಾಖಲು

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವರ ಮೇಲೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಕೇಸ್ ದಾಖಲು ಆಗಿದೆ. ಇವರು, ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.

Related posts

ಚಕ್ರವರ್ತಿ ಸೂಲಿಬೆಲೆಯವರು ಸುಳ್ಳನ ಚಕ್ರವರ್ತಿ.ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

Udupilive News

ಉಡುಪಿ ಜಾಮೀಯ ಮಸೀದಿಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

Udupilive News

ಅಗಸ್ಟ್  18 ರಂದು ಹೆಬ್ರಿಯಲ್ಲಿ ಕೊರಗರ ಭೂಮಿ ಹಬ್ಬ

Udupilive News

Leave a Comment