ಉಡುಪಿಕಾರ್ಕಳ

ಕಾರ್ಕಳ: ದ್ವೇಷ ಹರಡುವ ಆರೋಪ – ಹಿಂ.ಜಾ.ವೇ ಮುಖಂಡನ ಮೇಲೆ ಕೇಸ್ ದಾಖಲು

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವರ ಮೇಲೆ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ಕೇಸ್ ದಾಖಲು ಆಗಿದೆ. ಇವರು, ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುತ್ತದೆ.

Related posts

ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ

Udupilive News

ಕೆಲಸವಿಲ್ಲದೇ ಕಂಗಲಾಗಬೇಡಿ ,ಕೈ ತುಂಬಾ ಸಂಬಳ ಕೊಡುವ ಕೆಲಸಗಳು ಇಲ್ಲಿದೆ.

Udupilive News

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ಆಕ್ಷೇಪ – ಮಲೆನಾಡು ಕರಾವಳಿ ಒಕ್ಕೂಟದಿಂದ ಕೇಂದ್ರಕ್ಕೆ ಪತ್ರ

Udupilive News

Leave a Comment