ಉಡುಪಿಕಾಪುಕುಂದಾಪುರ

ಕೊಲ್ಲೂರು ಮೂಕಾಂಬಿಕೆ ದರುಶನ ಪಡೆದ  ತಮಿಳು ಸ್ಟಾರ್ ನಟ ಸೂರ್ಯ ಹಾಗೂ ನಟಿ ಜ್ಯೋತಿಕಾ .ಚಾಂಡಿಕಾ ಯಾಗದಲ್ಲಿ‌ ಭಾಗಿ

ಕೊಲ್ಲೂರು: ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಹಾಗೂ ಪತ್ನಿ ಜ್ಯೋತಿಕಾ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿ ಸನ್ನಿಧಾನಕ್ಕೆ ಅಗಮಿಸಿ ದೇವಿ ದರುಶನ ಪಡೆದರು.

ಸೋಮವಾರ ಬೆಳಿಗ್ಗೆ ಕ್ಷೇತ್ರಕ್ಕೆ ಅಗಮಿಸಿದ ಸೂರ್ಯ ದಂಪತಿಗಳು ಚಾಂಡಿಕಾ ಯಾಗದಲ್ಲಿ ಪಾಲ್ಗೊಂಡು ,ಪೂರ್ಣಹುತಿ ನೆರವೇರಿಸಿದರು.

ಇವರಿಬ್ಬರು ತಮಿಳುನಾಡಿನ ಸ್ಟಾರ್ ದಂಪತಿಗಳೆಂದೇ ಪ್ರಖ್ಯಾತಿ ಹೊಂದಿದ್ದಾರೆ ಸೂರ್ಯ ನಟನೆಯ ಇತ್ತಿಚಗಷ್ಟೇ..ಬಿಡುಗಡೆಗೊಂಡಿತ್ತು.ಪತಿ ಹಾಗೂ ಪತ್ನಿ ಇಬ್ಬರು ಸಿನಿಮಾ ರಂಗದಲ್ಲಿ ಬ್ಯೂಸಿಯಾಗಿದ್ದು,ಬಿಡುವು ಮಾಡಿಕೊಂಡು ಕೊಲ್ಲೂರು ದೇವಿ ದರುಶನ ಪಡೆದರು.

Related posts

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

Udupilive News

ಬೈಕ್ ಕಾರು ನಡುವೆ ಅಪಘಾತ ; ಬೈಕ್ ಸವಾರರಿಬ್ಬರು ಗಂಭಿರ

Udupilive News

ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

Udupilive News

Leave a Comment