ದಕ್ಷಿಣ ಕನ್ನಡಪುತ್ತೂರು-ಸುಳ್ಯಬೆಳ್ತಂಗಡಿ-ಬಂಟ್ವಾಳಮಂಗಳೂರುಮೂಲ್ಕಿ-ಮೂಡುಬಿದ್ರಿ

ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು

ಬೆಳ್ತಂಗಡಿ: ತಾಲೂಕಿನ ಮಿತ್ತಬಾಗಿಲು ನಿವಾಸಿ, ಪಿಯುಸಿ ವಿದ್ಯಾರ್ಥಿನಿ ಋಷಿ (17) ವಿಷಸೇವಿಸಿ ಅತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆಲವು ದಿನಗಳ ಹಿಂದೆ ಯಾವುದೋ ಕಾರಣಕ್ಕೆ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Udupilive News

Leave a Comment