ಉಡುಪಿಕಾಪು

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲಿರುವ ಸರಕಾರಿ ಬಸ್ಸಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಸಿರು ನಿಶಾನೆ ತೋರಿದೆ ಚಾಲನೆ ನೀಡಿದರು.

ಉಡುಪಿ – ಅಂಗಾರಕಟ್ಟೆ ಮಾರ್ಗವಾಗಿ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ ಮಾಡದುವಂತೆ ಸ್ಥಳೀಯ ಶಾಸಕರ ಬಳಿ ಮನವಿ ಮಾಡಿದ್ದರು. ಸ್ಥಳೀಯರ ಮನವಿಯಂತೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಯತ್ನದಿಂದ ಇಂದಿನಿಂದ ಸರಕಾರಿ ಬಸ್ ಈ ಮಾರ್ಗದಲ್ಲಿ ಪುನರಾರಂಭಗೊಂಡಿದೆ.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣಂಕಿಲ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಅರುಣ್ ಶೆಟ್ಟಿ, ಅನಿಲ್ ಶೆಟ್ಟಿ, ಆಶಾ ಶೆಟ್ಟಿ, ಸಂದೀಪ್, ಸದಾನಂದ ಪ್ರಭು ಹಾಗೂ ಸ್ಥಳೀಯರಾದ ಹೆನ್ರಿ ಡಿಸೋಜ, ಮೋಹನ್ ನಾಯಕ್, ದಿನೇಶ್ ಕುಲಾಲ್, ರತ್ನಾಕರ್ ನಾಯಕ್, ರಾಜ್ ಕುಮಾರ್, ಅರುಣ್ ಪೆರ್ಣಂಕಿಲ, ರಾಮಕೃಷ್ಣ ನಾಯಕ್, ಕಿರಣ್ ಶೆಟ್ಟಿ, ಪ್ರತಾಪ್ ಶೆಟ್ಟಿ, ಜಗದೀಶ್ ಶೆಟ್ಟಿ, ಮಂಜುನಾಥ್ ನಾಯಕ್ ಉಪಸ್ಥಿತರಿದ್ದರು.

Related posts

ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಕೆಎಸ್​ಆರ್​ಟಿಸಿ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 1500 ಹೆಚ್ಚುವರಿ ಬಸ್

Udupilive News

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

Udupilive News

ಛತ್ತೀಸ್ ಗಢದಲ್ಲಿ ಕ್ರೈಸ್ತ ಧರ್ಮ ಭಗಿನಿಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

Udupilive News

Leave a Comment