ಉಡುಪಿ

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

Related posts

ಸಾಯಲು ಹೊರಟ ಯುವಕನಿಗೆ ಹೊಸಬದುಕು ನೀಡಿದ ಹೊಸಬದುಕು ಆಶ್ರಮ

Udupilive News

ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ -ರಮೇಶ್ ಕಾಂಚನ್

Udupilive News

ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಟೂರ್ನಮೆಂಟ್- ಬ್ಲೇಸರ್ ತಂಡಕ್ಕೆ ಪ್ರಶಸ್ತಿ

Udupilive News

Leave a Comment