ಉಡುಪಿ

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

Related posts

ಅನಾರೋಗ್ಯ ಪೀಡಿತ ಕುಟುಂಬದ ಮನೆಗೆ ತೆರಳಿ ಆಧಾರ್ ತಿದ್ದುಪಡಿ:ಅಂಚೆ ಅಧಿಕಾರಿಗಳ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Udupilive News

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Udupilive News

ಬೈಂದೂರಿನಲ್ಲಿ‌ ಕಾಣಿಸಿಕೊಂಡ‌ ಚಡ್ಡಿ ಗ್ಯಾಂಗ್ !

Udupilive News

Leave a Comment