ಉಡುಪಿ

ನಟ ಪ್ರೇಮ್ ಹಾಗೂ ನಟಿ ಶರಣ್ಯ ಶೆಟ್ಟಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಖ್ಯಾತ ನಟ ನೆನಪಿರಲಿ ಖ್ಯಾತಿಯ ಪ್ರೇಮ್ ಹಾಗೂ ನಟಿ ಶರಣ್ಯಶೆಟ್ಟಿ ಅವರು ಇಂದು ಪ್ರಾತ:ಕಾಲದಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥರಿಂದ ಕೋಟಿಗೀತಾಲೇಖನ ಯಜ್ಞ ದೀಕ್ಷೆ ಸ್ವೀಕರಿಸಿ ತೆರಳಿದರು.

Related posts

ಬ್ರಹ್ಮಾವರ:ಭಾರೀ ಮಳೆಗೆ ಬೆಳೆದ ಬೆಳೆ ನೆರೆ ಪಾಲು.

Udupilive News

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

ಮಾರಿ ಜಾತ್ರಾ ಮಹೋತ್ಸವ : ಮದ್ಯ ಮಾರಾಟ ನಿಷೇಧ

Udupilive News

Leave a Comment