ಉಡುಪಿಕುಂದಾಪುರಬ್ರಹ್ಮಾವರ

20,000 ಲಂಚ: ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ.

ಬ್ರಹ್ಮಾವರ: ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ

ಶುಕ್ರವಾರ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ, ಇಪ್ಪತ್ತು ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಕುಂದಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಪೂಜಾರಿ, ಕಳೆದ 3-4 ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಉಡುಪಿ: ನೀಟ್ ಸಾಧಕರಿಗೆ ಸನ್ಮಾನ

Udupilive News

ಬಿಜೆಪಿ ಪ್ರತಿಭಟನೆ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯೇಟು- ಪ್ರಕರಣ ದಾಖಲು

Udupilive News

ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ; ಸಂಸದ ಕೋಟ ಶ್ರೀನಿವಾಸ ಪೂಜಾರಿ

Udupilive News

Leave a Comment