ಉಡುಪಿಕುಂದಾಪುರಬ್ರಹ್ಮಾವರ

20,000 ಲಂಚ: ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ.

ಬ್ರಹ್ಮಾವರ: ಬ್ರಹ್ಮಾವರದ ಮೆಸ್ಕಾಂ ಕಚೇರಿ ಮೇಲೆ

ಶುಕ್ರವಾರ ಲೋಕಾಯುಕ್ತ ದಾಳಿ ನಡೆದಿದೆ. ದಾಳಿಯಲ್ಲಿ ಬ್ರಹ್ಮಾವರ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯ‌ರ್ ಅಶೋಕ್ ಪೂಜಾರಿ ಲಂಚ ಸ್ವೀಕರಿಸುತ್ತಿರುವಾಗಲೇ ಸಿಕ್ಕಿಬಿದ್ದಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ದಾಳಿ ನಡೆಸಿ, ಇಪ್ಪತ್ತು ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ್ ಪೂಜಾರಿ ಅವರನ್ನು ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಕುಂದಾಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದ ಅಶೋಕ್ ಪೂಜಾರಿ, ಕಳೆದ 3-4 ವರ್ಷಗಳಿಂದ ಬ್ರಹ್ಮಾವರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Related posts

ಕೊಕ್ಕರ್ಣೆಯಲ್ಲಿ ಸತ್ಯನಾಥ ಸ್ಟೋರ್ಸ್’ನ ನೂತನ ಶಾಖೆ ಉದ್ಘಾಟನೆ

Udupilive News

ಗ್ಯಾರೇಜಿನಲ್ಲಿಟ್ಟಿದ್ದ ಕಾರು ಕಳವು!

Udupilive News

ಶಾಂತಿ ಸೌಹರ್ದೆತೆ ತವರೂರಲ್ಲಿ ಬೆಂಕಿ ಹಚ್ಚೋ ಕೆಲಸ ಮಾಡದಿರಿ.ಶರಣ್ ಪಂಪ್ ವೆಲ್ ವಿರುದ್ದ ಕಿಡಿ ಕಾರಿದ ಪ್ರಸಾದ್ ರಾಜ್ ಕಾಂಚನ್.

Udupilive News

Leave a Comment