ಉಡುಪಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಾಗೀರಥಿ ಜನ್ಮ ದಿನದ ಪ್ರಯುಕ್ತ ಮಧ್ವ ಸರೋವರದಲ್ಲಿ ಸಂಪ್ರದಾಯದಂತೆ ಭಾಗೀರಥಿ ಸನ್ನಿಧಾನದಲ್ಲಿ ತೊಟ್ಟಿಲು ಪೂಜೆ, ಅಷ್ಟಾವಧಾನ ಸೇವೆಯು ನಡೆಯಿತು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಗಂಗಾರತಿಯನ್ನು ನೆರವೇರಿಸಿದರು. ಸಂಗೀತ ಹಾಗು ವೇದಘೋಷದ ಹಿನ್ನಲೆಯಲ್ಲಿ ಗಂಗಾರತಿಯು ಅತ್ಯಂತ ವೈಭವದಿಂದ ನಡೆಯಿತು.

Related posts

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

ಶಾಸಕರೇ ಪುಂಡಾಟಿಕೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ -ರಮೇಶ್ ಕಾಂಚನ್

Udupilive News

ಅಹಮದಾಬಾದ್ ವಿಮಾನ ದುರಂತ ಅತ್ಯಂತ ಬೇಸರದ ಸಂಗತಿ : ರಮೇಶ್ ಕಾಂಚನ್

Udupilive News

Leave a Comment