ಉಡುಪಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವೈಭವದ ಗಂಗಾರತಿ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭಾಗೀರಥಿ ಜನ್ಮ ದಿನದ ಪ್ರಯುಕ್ತ ಮಧ್ವ ಸರೋವರದಲ್ಲಿ ಸಂಪ್ರದಾಯದಂತೆ ಭಾಗೀರಥಿ ಸನ್ನಿಧಾನದಲ್ಲಿ ತೊಟ್ಟಿಲು ಪೂಜೆ, ಅಷ್ಟಾವಧಾನ ಸೇವೆಯು ನಡೆಯಿತು.

ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಗಂಗಾರತಿಯನ್ನು ನೆರವೇರಿಸಿದರು. ಸಂಗೀತ ಹಾಗು ವೇದಘೋಷದ ಹಿನ್ನಲೆಯಲ್ಲಿ ಗಂಗಾರತಿಯು ಅತ್ಯಂತ ವೈಭವದಿಂದ ನಡೆಯಿತು.

Related posts

ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

Udupilive News

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆ ಜಯ

Udupilive News

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Udupilive News

Leave a Comment