ಉಡುಪಿ

ಅಂಬಲಪಾಡಿ ಬಾಲ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್

ಉಡುಪಿ, ಜೂ.9: ಅಂಬಲಪಾಡಿ 49ನೇ ವರ್ಷದ ಬಾಲ ಗಣೇಶೋತ್ಸವ ಸಮಿತಿಯ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಮಂತ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ರವಿವಾರ ಅಂಬಲಪಾಡಿಯಲ್ಲಿ ಸಮಿತಿ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಶೆಟ್ಟಿ ಅಂಬಲಪಾಡಿ, ಉಪಾಧ್ಯಕ್ಷರಾಗಿ ನಿತೇಶ್ ಶೆಟ್ಟಿ ಕಪ್ಪೆಟ್ಟು, ಕಾರ್ಯದರ್ಶಿಯಾಗಿ ಅಜಿತ್ ಕಪ್ಪೆಟ್ಟು, ಜೊತೆ ಕಾರ್ಯದರ್ಶಿಯಾಗಿ ಕಾರ್ತಿಕ್ ಮಡಿವಾಳ, ಕೋಶಾಧಿಕಾರಿಯಾಗಿ ಅವಿನಾಶ್ ಆಚಾರ್ಯ ಅಂಬಲಪಾಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಶಾಂತ್ ಕೆ.ಅಂಬಲಪಾಡಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಎಂ.ರಾಧಾಕೃಷ್ಣ ಪೈ ಅಂಬಾಗಿಲು, ಕೀರ್ತಿ ಶೆಟ್ಟಿ, ಸಂದೇಶ್ ಉಚ್ಚಿಲ್, ಪವನ್ ಕುಮಾರ್ ಶೆಟ್ಟಿ, ಜಗದೀಶ್ ಶೆಟ್ಟಿಗಾರ್, ಮಹೇಶ್ ಆಚಾರ್ಯ, ಶ್ರೀಪತಿ ಆಚಾರ್ಯ, ನಿಖಿಲ್ ಶೆಟ್ಟಿಗಾರ್, ಹರೀಶ್ ಕುಂಜಗುಡ್ಡೆ, ಅನಿಲ್ ಅಂಬಲಪಾಡಿ, ಸದಾನಂದ್ ಮೆಂಡನ್, ಯೋಗೀಶ್ ಶೆಟ್ಟಿ ಅಂಬಲಪಾಡಿ, ಹರೀಶ್ ಪಾಲನ್ ಕಪ್ಪೆಟ್ಟು, ಸತೀಶ್ ರಾವ್, ರಂಜಿತ್ ಶೆಟ್ಟಿ, ಶಿವರಾಮ್ ಸುವರ್ಣ, ಲಕ್ಷ್ಮಣ ಕುಂಜಗುಡ್ಡೆ, ಶ್ರೀಕಾಂತ್ ಶೆಟ್ಟಿ, ಉಮೇಶ್ ಶೆಟ್ಟಿಗಾರ್, ಹರೀಶ್ ಶೆಟ್ಟಿ ಕಪ್ಪೆಟ್ಟು, ಪ್ರತಾಪ್ ಕಪ್ಪೆಟ್ಟು ಆಯ್ಕೆಯಾಗಿದ್ದಾರೆ

Related posts

ಕಾರ್ಕಳ: ಸ್ನೇಹಿತರ ಜೊತೆ ಆಡುತ್ತಿದ್ದಾಗ ಶಾಂಭವಿ ಹೊಳೆಗೆ ಬಿದ್ದು ಬಾಲಕ ಮೃತ್ಯು

Udupilive News

ಕಾರು ಮತ್ತು ಟಿಪ್ಪರ್ ಮದ್ಯೆ ಭೀಕರ ಅಫಘಾತ.ಟಿಪ್ಪರ್ ಅಡಿಗೆ ಬಿದ್ದು ಚಾಲಕ ಸಾವು

Udupilive News

ಬೇಲೆಕೇರಿ ಅದಿರು ನಾಪತ್ತೆ ಕೇಸ್‌ – 6 ಪ್ರಕರಣಗಳಲ್ಲೂ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್ ಗೆ 7 ವರ್ಷ ಜೈಲು

Udupilive News

Leave a Comment