ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯ

ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲದೆ. ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

Related posts

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಇಡೀ ದೇಶಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಮಾದರಿ ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

Udupilive News

ಕುಂದಾಪುರ: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

Udupilive News

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್, ಕಾನೂನು ಬಾಹಿರ ಚಟುವಟಿಕೆ ತಡೆಯಲು ಶಾಸಕ ಮಂಜುನಾಥ್ ಭಂಡಾರಿ ಒತ್ತಾಯ

Udupilive News

Leave a Comment