ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯ

ವಿಮಾನ ಮಹಾದುರಂತ: ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.

ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.

ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲದೆ. ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.

Related posts

ವಾಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಗೆಲುವು ಶತಸಿದ್ದ ಸಿಎಂ ಸಿದ್ದರಾಮಯ್ಯ

Udupilive News

ಕಂಬಳ ಪ್ರಿಯರಿಗೆ ಶಾಕಿಂಗ್ ನ್ಯೂಸ್.! ಕಂಬಳ ನಿಲ್ಲಿಸುವಂತೆ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ‘ಪೆಟಾ’

Udupilive News

ಇಂದು ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

Udupilive News

Leave a Comment