ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು ದೇವಿ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸದರು.ಈ ಸಂಧರ್ಭದಲ್ಲಿ ಸಚಿವ ಮಾಂಕಾಳ ವೈದ್ಯ ,ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

Related posts

ಮಾಬುಕಳ| ಅಪರಿಚಿತ ವಾಹನ ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಸಾವು!

Udupilive News

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯ ಸಂಘದ “ಶತಾಭಿವಂದನಂ “ಆಚರಣೆ ಸಮಾರೋಪ ಸಂಭ್ರಮ

Udupilive News

ಬೈಂದೂರು: ಸ್ಕೂಟಿಗೆ ಮಣ್ಣು ತುಂಬಿದ ಲಾರಿ ಡಿಕ್ಕಿ ಹೊಡೆದು ಪಲ್ಟಿ- ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆಯ ರಕ್ಷಣೆ

Udupilive News

Leave a Comment