ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು ದೇವಿ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸದರು.ಈ ಸಂಧರ್ಭದಲ್ಲಿ ಸಚಿವ ಮಾಂಕಾಳ ವೈದ್ಯ ,ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

Related posts

ನೆರೆ ನೀರಲ್ಲಿ ಯುವಕರ ಹುಚ್ಚಾಟ.ಬೈಕ್ ಸಹಿತ ಕೊಚ್ಚಿ ಹೋದ ಯುವಕರು.

Udupilive News

ಖಾಸಗಿ ಬಸ್-ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಯುವಕ ದಾರುಣ ಸಾವು

Udupilive News

ಕೇಬಲ್‌ ಟಿವಿ ಸೆಟ್ ಅಪ್ ಬಾಕ್ಸ್ ಉಚಿತ ಹೆಸರಲ್ಲಿ ನಡೆಯುತ್ತಿದೆಯಾ..ವಂಚನೆ ? ಗ್ರಾಹಕರೇ ಎಚ್ಚರ.

Udupilive News

Leave a Comment