ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು ದೇವಿ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸದರು.ಈ ಸಂಧರ್ಭದಲ್ಲಿ ಸಚಿವ ಮಾಂಕಾಳ ವೈದ್ಯ ,ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

Related posts

ಉಡುಪಿಯಲ್ಲಿ ಮೇಘಸ್ಪೋಟ – ನಾಪತ್ತೆಯಾದ ವೃದ್ಧೆ ಶವವಾಗಿ ಪತ್ತೆ

Udupilive News

ಮರವಂತೆ ಪ್ರಕಶ್ ಪಡಿಯಾರ್‌ ನಿಧನ‌.ಯಕ್ಷಗಾನ ಕಲಾರಂಗ ಸಂತಾಪ.

Udupilive News

ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

Udupilive News

Leave a Comment