ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು ದೇವಿ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸದರು.ಈ ಸಂಧರ್ಭದಲ್ಲಿ ಸಚಿವ ಮಾಂಕಾಳ ವೈದ್ಯ ,ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

Related posts

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ ,ಮಣಿಪಾಲ ಆರೋಗ್ಯ ಕಾರ್ಡ್ 2025 ರ  ನೋಂದಣಿ ಪ್ರಾರಂಭ

Udupilive News

ಅಮರವೀರ ಗೀತ ಗಾಯನ ಸ್ಪರ್ಧೆ-ಬಹುಮಾನ ವಿತರಣೆ, ಸನ್ಮಾನ

Udupilive News

ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ದೇಶದ ಭದ್ರತೆ ಅಪಾಯದಲ್ಲಿ ಪ್ರಸಾದ್ ರಾಜ್ ಕಾಂಚನ್

Udupilive News

Leave a Comment