ಉಡುಪಿಕುಂದಾಪುರರಾಜ್ಯ

ಕೊಲ್ಲೂರು ಮೂಕಾಬಿಂಕಾ ದೇವಿ ದರ್ಶನ ಪಡೆದ ಗೃಹಸಚಿವ ಜಿ ಪರಮೇಶ್ವರ್

ಕೊಲ್ಲೂರು.: ಕರಾವಳಿ ಪ್ರವಾಸ ದಲ್ಲಿರುವ ರಾಜ್ಯ ಗೃಹಖಾತೆ ಸಚಿವರಾಗಿರುವ ಜಿ ಪರಮೇಶ್ವರ್ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದರು.

ಶನಿವಾರ ಮುಂಜಾನೆ ಶ್ರೀ ಕ್ಷೇತ್ರಕ್ಕೆ ಅಗಮಿಸಿದ ಅವರು ದೇವಿ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸದರು.ಈ ಸಂಧರ್ಭದಲ್ಲಿ ಸಚಿವ ಮಾಂಕಾಳ ವೈದ್ಯ ,ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ವತಿಯಿಂದ ಗೃಹಸಚಿವರನ್ನು ಗೌರವಿಸಲಾಯಿತು.

Related posts

ಅ.9ಕ್ಕೆ ಉಡುಪಿಯಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಉದ್ಘಾಟನೆ

Udupilive News

ರಣರಕ್ಕಸ ಮಳೆಗೆ ಮುಳುಗಿದ ಬೈಂದೂರಿನ ನಾವುಂದ, ಸಾಲ್ಬುಡ, ಬಡಾಕೆರೆಯಲ್ಲಿ ಹಳಗೇರಿ ಪ್ರದೇಶ.ಸ್ಥಳೀಯರ ಸ್ಥಳಾಂತರ.

Udupilive News

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

Udupilive News

Leave a Comment