ಉಡುಪಿಕಾಪು

ಕಾಪು ಜಿಲ್ಲೆಯಲ್ಲಿ ಧಾರಾಕಾರ ಮಳೆ – ಉದ್ಯಾವರದಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾಪು: ಜಿಲ್ಲೆಯಲ್ಲಿಂದು ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.ಭಾನುವಾರ ಸುರಿದ ಭಾರೀ ಮಳೆಗೆ ಉದ್ಯಾವರ ಕೇದಾ‌ರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂಬವರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ರವಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮನೆ ಹಿಂಬದಿಯ ತೋಡಿಗೆ ಆಕಸ್ಮಿಕ ವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರಬೇಕೆಂದು ಸಂಶಯಿ ಸಲಾಗಿದೆ. ಅವಿವಾಹಿತರಾಗಿದ್ದ ಅವರು ತಾಯಿ ಮತ್ತು ಸಹೋದರ ರನ್ನು ಅಗಲಿದ್ದಾರೆ. ಕಾಪು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥ ಗುಣಮುಖ* :*ವಾರಸುದಾರರ ಪತ್ತೆಗೆ ಸೂಚನೆ

Udupilive News

ಬಿಪಿಎಲ್ ಕಾರ್ಡ್ ರದ್ದತಿ ತೀರ್ಮಾನ ರಾಜ್ಯ ಕಾಂಗ್ರೆಸ್ ಸರಕಾರದ ದಿವಾಳಿತನಕ್ಕೆ ಜ್ವಲಂತ ಸಾಕ್ಷಿ : ಕಿಶೋರ್ ಕುಮಾರ್ ಕುಂದಾಪುರ

Udupilive News

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Udupilive News

Leave a Comment