ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ ಗಾಳಿಗೆ ವಾಲ್ತೂರು ರೋಹಿಣಿ ಶೆಟ್ಟಿ ಮನೆ ಮೇಲೆ ಮರ ಬಿದ್ದಿದ್ದು ಮನೆ ಹಂಚು ಗೋಡೆಗಳಿಗೆ ಹಾನಿ ಉಂಟಾಗಿದೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Related posts

ದೇಶ ವಿಭಜನೆಯ ಕರಾಳ ನೆನಪು’ : ಜಿಲ್ಲಾ ಬಿಜೆಪಿಯಿಂದ ‘ವಿಭಜನ ವಿಭೀಷಣ ಸ್ಮೃತಿ ದಿವಸ’ ಆಚರಣೆ

Udupilive News

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಗೋಡೆಗಳು ಛಿದ್ರ ಛಿದ್ರ

Udupilive News

ಉಡುಪಿಯ ಟೈಮ್ಸ್ ಸ್ಕ್ವೇರ್ ಮಾಲ್ ನಲ್ಲಿ ‘ದಿ ಓಷಿಯನ್ ಪರ್ಲ್ ಟೈಮ್ಸ್ ಸ್ಕ್ವೇರ್’ ಹೋಟೆಲ್ ಶುಭಾರಂಭ

Udupilive News

Leave a Comment