ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ ಗಾಳಿಗೆ ವಾಲ್ತೂರು ರೋಹಿಣಿ ಶೆಟ್ಟಿ ಮನೆ ಮೇಲೆ ಮರ ಬಿದ್ದಿದ್ದು ಮನೆ ಹಂಚು ಗೋಡೆಗಳಿಗೆ ಹಾನಿ ಉಂಟಾಗಿದೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Related posts

*ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನಿಂದ ನಡೆದ ವಂಚನೆ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ – ರಮೇಶ್ ಕಾಂಚನ್*

Udupilive News

ಉಡುಪಿ ಆದಿಶಕ್ತಿ ಹೂವಿನ ಅಂಗಡಿಯ ಮಾಲೀಕ ಸುಧಾಕರ ಶೇರಿಗಾರ್ ನಿಧನ

Udupilive News

ಡಿಎಸ್ ಎಸ್ ನಿಯೋಗದಿಂದ ಜಿಲ್ಲಾಧಿಕಾರಿ ಜೊತೆ ಸಮಾಲೋಚನೆ- ಬೇಡಿಕೆ ಈಡೇರುಸುವಂತೆ ಒತ್ತಾಯ

Udupilive News

Leave a Comment