ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ ಗಾಳಿಗೆ ವಾಲ್ತೂರು ರೋಹಿಣಿ ಶೆಟ್ಟಿ ಮನೆ ಮೇಲೆ ಮರ ಬಿದ್ದಿದ್ದು ಮನೆ ಹಂಚು ಗೋಡೆಗಳಿಗೆ ಹಾನಿ ಉಂಟಾಗಿದೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Related posts

ಕೊರಗ ಬುಡಕಟ್ಟು ಸಮುದಾಯದವರಿಗೆ ಮೂಲಭೂತ ದಾಖಲಾತಿಗಳಿಗೆ ಸಂಬಂಧಿಸಿದ ತರಬೇತಿ

Udupilive News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಪ್ರಸಾರ: ಮಲ್ಪೆ‌ಠಾಣೆಯಲ್ಲಿ‌ ದೂರು ದಾಖಲಿಸಿದ ಪ್ರಸಾದ್ ರಾಜ್ ಕಾಂಚನ್

Udupilive News

ಜುಲೈ 4, 5 ಮತ್ತು 6 ರಂದು ಹಲಸು – ಮಾವು – ಕೃಷಿ – ಕೌಶಲ ಬೃಹತ್ ಮೇಳ

Udupilive News

Leave a Comment