ಉಡುಪಿಕುಂದಾಪುರ

ಕುಂದಾಪುರ:ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ ,ಹಾನಿ

ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಭಾರಿ ಗಾಳಿ ಮಳೆಗೆ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮನೆ ಯೊಂದರ ಮೇಲೆ ಮರವೊಂದು ಬಿದ್ದು ಭಾರೀ ಹಾನಿ ಸಂಭವಿಸಿದೆ.

ರಾತ್ರಿ ಎಡೆಬಿಡದೆ ಸುರಿದ ಬಾರಿ ಮಳೆ ಗಾಳಿಗೆ ವಾಲ್ತೂರು ರೋಹಿಣಿ ಶೆಟ್ಟಿ ಮನೆ ಮೇಲೆ ಮರ ಬಿದ್ದಿದ್ದು ಮನೆ ಹಂಚು ಗೋಡೆಗಳಿಗೆ ಹಾನಿ ಉಂಟಾಗಿದೆ.ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Related posts

ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ ,ಮಣಿಪಾಲ ಆರೋಗ್ಯ ಕಾರ್ಡ್ 2025 ರ  ನೋಂದಣಿ ಪ್ರಾರಂಭ

Udupilive News

ಇತಿಹಾಸ ಪ್ರಸಿದ್ಧ ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಡಿ.9ರಿಂದ 15ರ ವರೆಗೆ ಶತಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆ .

Udupilive News

ವಿಶೇಷ ಫೋಲೀಸ್ ಠಾಣೆಗಾಗಿ ದ.ಸಂ.ಸ. ಮನವಿ

Udupilive News

Leave a Comment